ಕೊಡಗಿನ ಎಸ್​ಪಿ ಕೆ ರಾಮರಾಜನ್,

ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಎದುರಾಳಿಗಳನ್ನು ಮನಬಂದಂತೆ ಹೀಯಾಳಿಸುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿ ರಾಮರಾಜನ್ ಕಳವಳ ವ್ಯಕ್ತಪಡಿಸಿದರು. ಎಲ್ಲ ಮೂರು ಪಕ್ಷಗಳ ಮುಖಂಡರು ಇಂಥ ಚಟುವಟಿಕೆಗಳಲ್ಲಿ ತೊಡಗಿದ್ದಾರೆ, ಇದಕ್ಕೆ ಕಡಿವಾಣ ಹಾಕುವ ಅವಶ್ಯಕತೆಯಿದೆ, ಅದಕ್ಕಾಗಿ ಒಂದು ಹೊಸ ಕಾನೂನನ್ನೇ ರೂಪಿಸಬೇಕಾಗಬಹುದು ಎಂದರು.