ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಒಂದೇ ಕುಟುಂಬದ ಹಿಡಿತದಿಂದ ತಪ್ಪಿಸಲು ಹೋರಾಟ ನಡೆಸಿದರು. ಹಾಗೆಯೇ ರಾಜ್ಯದಲ್ಲಿ ಬಿಜೆಪಿಯ ಎಲ್ಲ ವ್ಯವಹಾರಗಳು ಒಂದೇ ಕುಟುಂಬದ ಅಧೀನದಲ್ಲಿರುವುದರಿಂದ ಅದನ್ನು ತಪ್ಪಿಸಲು ಚುನಾವಣೆಯಲ್ಲಿ ಸ್ಪರ್ಧಿಸಿರುವುದಾಗಿ ಶಾ ಅವರಿಗೆ ಹೇಳಿರುವೆನೆಂದು ಈಶ್ವರಪ್ಪ ತಿಳಿಸಿದರು.