ಕೆಎಸ್ ಈಶ್ವರಪ್ಪ ಸುದ್ದಿಗೋಷ್ಟಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಒಂದೇ ಕುಟುಂಬದ ಹಿಡಿತದಿಂದ ತಪ್ಪಿಸಲು ಹೋರಾಟ ನಡೆಸಿದರು. ಹಾಗೆಯೇ ರಾಜ್ಯದಲ್ಲಿ ಬಿಜೆಪಿಯ ಎಲ್ಲ ವ್ಯವಹಾರಗಳು ಒಂದೇ ಕುಟುಂಬದ ಅಧೀನದಲ್ಲಿರುವುದರಿಂದ ಅದನ್ನು ತಪ್ಪಿಸಲು ಚುನಾವಣೆಯಲ್ಲಿ ಸ್ಪರ್ಧಿಸಿರುವುದಾಗಿ ಶಾ ಅವರಿಗೆ ಹೇಳಿರುವೆನೆಂದು ಈಶ್ವರಪ್ಪ ತಿಳಿಸಿದರು.