ಸಚಿವ ಕೆಹೆಚ್ ಮುನಿಯಪ್ಪ

ಕೋಲಾರ ಯಾವತ್ತಿಗೂ ಕಾಂಗ್ರೆಸ್ ಭದ್ರಕೋಟೆಯಾಗಿದೆ ಮತ್ತು ತಾನು 7 ಬಾರಿ ಸಂಸತ್ತಿಗೆ ಆಯ್ಕೆಯಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು. ಕೇವಲ ಜಾಫರ್ ಶರೀಫ್ ಮತ್ತು ಬಿ ಶಂಕರಾನಂದ ಮಾತ್ರ ತನ್ನಂತೆ ಏಳು ಬಾರಿ ಸಂಸತ್ತಿಗೆ ಆಯ್ಕೆಯಾಗಿದ್ದಾರೆ ಎಂದು ಮುನಿಯಪ್ಪ ಹೇಳಿದರು.