ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ

ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ತಮ್ಮ ಕುಟುಂಬದ ಚುನಾವಣಾ ಸೋಲುಗಳಿಗೆ ಬೇರೆಯವರನ್ನು ದೂಷಿಸುವುದು ಅಶ್ಚರ್ಯ ಹುಟ್ಟಿಸುತ್ತದೆ. ನಿಖಿಲ್ ಹೇಳೋದನ್ನು ಕೇಳಿ, 2019 ರಲ್ಲಿ ತುಮಕೂರುನಲ್ಲಿ ದೇವೇಗೌಡರು ಮಂಡ್ಯದಲ್ಲಿ ತಮ್ಮ ಸೋಲಿಗೆ ಶಿವಕುಮಾರ್ ಕಾರಣ ಎನ್ನುತ್ತಾರೆ! ಒಮ್ಮೆಯೂ ಗೆಲ್ಲದ ನಿಖಿಲ್ ರನ್ನು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಮಾಡುವ ತಯಾರಿ ನಡೆದಂತಿದೆ.