ತಮಗಾದ ನಿರಾಶೆ, ಹತಾಷೆ ಮತ್ತು ನೋವನ್ನು ಬದಿಗೊತ್ತಿ ಭವಾನಿ ಪ್ರಚಾರಕ್ಕಿಳಿದಿದ್ದಾರೆ. ಇಂದು ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಭರ್ಜರಿಯಾಗಿ ಪ್ರಚಾರ ನಡೆಸಿದರು