ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಎಲ್ಲ ಕನ್ನಡಿಗರು ಮತ್ತು ಕ್ರಿಕೆಟ್ ಅಭಿಮಾನಿಗಳ ಹಾಗೆ ಆರ್​ಸಿಬಿ ಮತ್ತು ಪಿಬಿಕೆಎಸ್ ನಡುವಿನ ಫೈನಲ್ ಪಂದ್ಯವನ್ನು ಪೂರ್ತಿಯಾಗಿ ನೋಡಿದ್ದೇನೆ ಎಂದ ಶಿವಕುಮಾರ್ ಎಲ್ಲ ಕನ್ನಡಿಗರ ಪರವಾಗಿ ಆರ್​ಸಿಬೆ ಟೀಮಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಗೃಹ ಸಚಿವರ ಮೀಟಿಂಗ್ ಮಿಗಿದ ಕೂಡಲೇ ಸತ್ಕಾರ ಸಮಾರಂಭದ ವಿವರಗಳನ್ನು ಮಾಧ್ಯಮಗಳಿಗೆ ತಿಳಿಸಲಾಗುವುದು ಎಂದು ಅವರು ಹೇಳಿದರು.