ಮೊದಲ ಹಂತದ ಹೋರಾಟದ ಹಾಗೆಯೇ ಎರಡನೇ ಹಂತದ ಹೋರಾಟವನ್ನು ರೂಪಿಸಲಾಗಿದೆ ಎಂದು ರಮೇಶ್ ಜಾರಕಿಹೊಳಿ ಹೇಳುತ್ತಾರೆ, ಅದರೆ ಯತ್ನಾಳ್ ಹೋರಾಟಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಸೇರಿದಂತೆ ಎಲ್ಲರನ್ನೂ ಆಹ್ವಾನಿಸಲಾಗಿದೆ ಎಂದು ಹೇಳುತ್ತಾರೆ. ಕನ್ನಡಿಗರಿಗೆ ಇರುವ ಗೊಂದಲವೆಂದರೆ, ಮೊದಲ ಹಂತದ ಧರಣಿಯಲ್ಲಿ ಪಾಲ್ಗೊಳ್ಳದವರೆಲ್ಲ ಎರಡನೇ ಹಂತದ ಹೋರಾಟದಲ್ಲಿ ಭಾಗಿಯಾಗುವರೇ ಅನ್ನೋದು!