Producer Bharath On Darshan

0 seconds of 3 minutes, 35 secondsVolume 0%
Press shift question mark to access a list of keyboard shortcuts
00:00
03:35
03:35
 

ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್ ಮೇಲೆ ಯುವ ನಿರ್ಮಾಪಕರೊಬ್ಬರು ಕೊಲೆ ಬೆದರಿಕೆ ಆರೋಪ ಹೊರಿಸಿದ್ದಾರೆ. ಕೆಲ ವರ್ಷದ ಹಿಂದೆ ‘ಶ್ರೀಕೃಷ್ಣ ಪರಮಾತ್ಮ’ ಸಿನಿಮಾ ನಿರ್ಮಾಣ ಮಾಡುವಾಗ ದರ್ಶನ್ ತಮಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನಿರ್ಮಾಪಕ ಭರತ್ ಹೇಳಿದ್ದಾರೆ.