ದಲಿತ ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ಶಿವಕುಮಾರ್ ಒತ್ತಡದ ಮೇರೆಗೆ ರದ್ದಾಯಿತು, ಎಂದು ಬೇಸರ ಮಾಡಿಕೊಂಡಿರುವ ಸತೀಶ್ ಜಾರಕಿಹೊಳಿ ಕೆಲ ಶಾಸಕರೊಂದಿಗೆ ದುಬೈ ಪ್ರವಾಸ ಹೊರಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಮಂಜಸ ಉತ್ತರ ನೀಡದ ಶಿವಕುಮಾರ್ ಯಾರು ಏನು ಬೇಕಾದರೂ ಮಾತಾಡಿಕೊಳ್ಳಲಿ, ತನಗೂ ಇದಕ್ಕೂ ಸಂಬಂಧವಿಲ್ಲ, ಸುರ್ಜೆವಾಲಾ ಇಲ್ಲೇ ಇದ್ದಾರೆ ಅವರನ್ನೇ ಕೇಳಿ ಎಂದರು.