ಸುನೀಲ ಕುಮಾರ ಯಾವ ವಿಷಯದ ಬಗ್ಗೆ ಚರ್ಚೆಯಾಗಬೇಕು ಅಂತ ನಿಮ್ಮಿಂದ ತಿಳಿಯುವ ಅವಶ್ಯಕತೆ ನಮಗಿಲ್ಲ, ನಮಗೆ ಸಲಹೆ ನೀಡುವ ಸಾಹಸ ಮಾಡಬೇಡಿ ಅಂತ ಹೇಳಿದ ಬಳಿಕ ಸ್ಪೀಕರ್ ಕಡೆ ತಿರುಗಿ, ಅದ್ಯಕ್ಷರೇ, ಕಾನೂನು ಮತ್ತು ಸುವ್ಯವಸ್ಥೆ ಚರ್ಚೆಗಾಗಿ ಬೆಳಗ್ಗೆ 9 ಗಂಟೆಗೆ ಬಂದು ನೋಟೀಸ್ ಕೊಟ್ಟಿದ್ದೇವೆ, ಹಾಗಾಗಿ ಪ್ರಶ್ನೋತ್ತರ ವೇಳೆಯನ್ನು ಬದಿಗೊತ್ತಿ ಕಾನೂನು ಸುವ್ಯವಸ್ಥೆ ವಿಷಯದ ಮೇಲೆ ಚರ್ಚೆಗೆ ಅವಕಾಶ ಮಾಡಿಕೊಡಿ ಅನ್ನುತ್ತಾರೆ