ಕಾಂಗ್ರೆಸ್ ಕಾರ್ಯಕರ್ತರು ಬಂಡಾಯ ಪ್ರವೃತ್ತಿ ಪ್ರದರ್ಶಿಸಿದರೆ, ಹೇಳಿದ್ದನ್ನು ಮಾಡದಿದ್ದರೆ ಅಂಥವರನ್ನು ಸರಿದಾರಿಗೆ ತರುವ ಕಲೆ ಶಿವಕುಮಾರ್ ಅವರಿಗೆ ಚೆನ್ನಾಗಿ ಗೊತ್ತು. ಆದರೆ ಅವರ ತುಂಬಿದ ಸಭೆಯಲ್ಲಿ ಗದರುತ್ತಾರೆ ಅಂತ ಪ್ರಾಯಶಃ ನಲಪಾಡ್ ಭಾವಿಸಿರಲಿಲ್ಲ. ಶಿವಕುಮಾರ್ ಗದರಿದಾಗ ಅವರ ಮುಖ ಇಂಗು ತಿಂದ ಮಂಗನಂತಾಗಿದ್ದನ್ನು ಎಲ್ಲರೂ ನೋಡಿದರು.