ಧರ್ಮದ ಹೆಸರಲ್ಲಿ ದೇಶದಲ್ಲಿ ಆಡಳಿತ ನಡೆಸಿದರೆ ಸರ್ವಾಧಿಕಾರ ಧೋರಣೆ ತಲೆದೋರುತ್ತದೆ ಎಂದು ಹೇಳಿದ ಯತೀಂದ್ರ, ಭಾರತದ ನೆರೆರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಪಘಾನಿಸ್ತಾನದಲ್ಲಿ ಏನಾಗಿದೆ ಅನ್ನೋದು ವಿಶ್ವಕ್ಕೆ ಗೊತ್ತಿದೆ ಎಂದರು. ಜಾತ್ಯಾತೀತ ತತ್ವ ಬಿಟ್ಟು ಆಡಳಿತ ನಡೆಸಿದರೆ ದೇಶದ ಅಭಿವೃದ್ಧಿಯಾಗದು ಎಂದರು.