ಡಿಕೆ ಶಿವಕುಮಾರ್ ಮತ್ತು ಹೆಚ್ ಡಿ ಕುಮಾರಸ್ವಾಮಿ ಕೇವಲ ಮಾಧ್ಯಮಗಳ ಮುಂದೆ ಪರಸ್ಪರ ದೋಷಾರೋಪಣೆ ಮಾಡುತ್ತಾರೆ. ಹಾಗಾಗಿ ಇವರನ್ನು ಒಂದೇ ವೇದಿಕೆ ಮೇಲೆ ಕೂರಿಸಿ ಮಾತಾಡಿಸುವ ಅವಶ್ಯಕತೆಯಿದೆ ಅಂತ ಕನ್ನಡಿಗರು ಭಾವಿಸುತ್ತಾರೆ. ಅಂದಹಾಗೆ, ಬೆಳಗಾವಿ ವಿಧಾನ ಸಭಾ ಅಧವೇಶನ ಡಿಸೆಂಬರ್ 4ರಿಂದ ಆರಂಬವಾಗಲಿದೆ. ಅಲ್ಲಿ ಇವರು ಪರಸ್ಪರ ಎದುರಾಗೋದು ನಿಶ್ಚಿತ.