ಗುತ್ತಿಗೆದಾರರು ಯಾರಲ್ಲಿಗಾದರೂ ಹೋಗಲಿ, ತಮ್ಮದೇನೂ ಅಭ್ಯಂತರವಿಲ್ಲ, ಅವರು ಮಾಡಿರುವ ಆರೋಪಗಳನ್ನು ತನಿಖೆಗೆ ಆದೇಶಿಸಲಾಗಿದೆ. ಅಕ್ರಮವೆಸಗದ ಗುತ್ತಿಗೆದಾರಿಗೆ ಖಂಡಿತವಾಗಿ ನ್ಯಾಯ ಒದಗಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.