ಮುಖ್ಯಮಂತ್ರಿ ಸಿದ್ದರಾಮಯ್ಯ

ತಮ್ಮ ಸರ್ಕಾರ ತಾತ್ಕಾಲಿಕ ಪರಿಹಾರವಾಗಿ ರೈತರಿಗೆ ಎರಡೆರಡು ಸಾವಿರ ರೂ. ಗಳನ್ನು ನೀಡಲು ತಯಾರಿ ಮಾಡಿಕೊಂಡಿದ್ದು ಅದಕ್ಕಾಗಿ 550 ಕೋಟಿ ರೂ. ತೆಗೆದಿರಿಸಲಾಗಿದೆ ಮತ್ತು ಮುಂದಿನ ಒಂದು ವಾರದೊಳಗಾಗಿ ಹಣ ರೈತರ ಕೈ ಸೇರಲಿದೆ ಎಂದು ಸಿದ್ದರಾಮಯ್ಯ ಹೇಳಿದರು.