ನಿನ್ನೆ ದಲಿತ ಸಮುದಾಯದ ನಾಯಕರು ಒಂದೆಡೆ ಸೇರಿದ್ದ ಬಗ್ಗೆ ಮುಖ್ಯಮಂತ್ರಿಯವರ ಗಮನ ಸೆಳೆದಾಗ ಅದೇನೂ ವಿಷಯವೇ ಅಲ್ಲವೆನ್ನುವಂತೆ ಪ್ರತಿಕ್ರಿಯಿಸಿದರು. ಮೂರ್ನಾಲ್ಕು ಜನ ರಾಜಕಾರಣಿಗಳು ಒಂದೆಡೆ ಸೇರಿದಾಗ ಅವರು ರಾಜಕಾರವಲ್ಲದೆ ಮತ್ತೇನು ಮಾತಾಡಲು ಸಾಧ್ಯ? ಒಂದೆಡೆ ಸೇರುವುದು, ಜೊತೆಯಾಗಿ ಊಟ ಮಾಡುವುದು ಪಕ್ಷದ ಹಿತಾಸಕ್ತಿಗಳಿಗೆ ಧಕ್ಕೆಯುಂಟು ಮಾಡಲ್ಲ ಎಂದು ಸಿಎಂ ಹೇಳಿದರು.