ಬುಧವಾರ ಸಾಯಂಕಾಲ ಮಂಡ್ಯದಲ್ಲಿ ಜೋರು ಮಳೆ

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ಮಾಡಲು ಸಿನಿಮಾ ನಟ ದರ್ಶನ್ ಬಂದಾಗ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಾಗಿತ್ತು ಮತ್ತು ಅದನ್ನು ನಾವು ವರದಿ ಮಾಡಿದ್ದೆವು. ಜಿಲ್ಲೆಯಲ್ಲಿ ಪ್ರತಿದಿನ ಸತತವಾಗಿ ಮಳೆಯಾಗುತ್ತಿರುವುದು ರೈತರಲ್ಲಿ ಹರ್ಷೋಲ್ಲಾಸ ಮೂಡಿಸಿದೆ.