ಆರ್ ಅಶೋಕ ಸುದ್ದಿಗೋಷ್ಟಿ

ಮಂಡ್ಯ ಕ್ಷೇತ್ರದ ಬಗ್ಗೆ ಮಾತಾಡಿದ ಅವರು ಅಲ್ಲಿ ಬಿಜೆಪಿಯ ವೋಟ್ ಬೇಸ್ ಹೆಚ್ಚಾಗಿದೆ. ಪ್ರತಿ ಚುನಾವಣೆಯಲ್ಲಿ ಪಕ್ಷದ ವೋಟ್ ಶೇರ್ ಹೆಚ್ಚುತ್ತಿದೆ, ಹಾಗಾಗಿ ಈ ಬಾರಿ ಜೆಡಿಎಸ್ ವೋಟು ಸಹ ಸೇರಿಕೊಂಡರೆ ಬಿಜೆಪಿ ಅಥವಾ ಎನ್ ಡಿಎ ಅಭ್ಯರ್ಥಿ ಸುಲಭ ಗೆಲುವು ಸಾಧಿಸಲಿದ್ದಾರೆ ಎಂದು ಅಶೋಕ ಹೇಳಿದರು.