ಎಂಬಿ ಪಾಟೀಲ್, ಸಚಿವ

ಜಗತ್ತು ನಂಬಿಕೆ ವಿಶ್ವಾಸದ ಮೇಲೆ ನಡೆಯುತ್ತಾದರೂ ಇಂಥ ಪ್ರಸಂಗಗಳು ನಡೆಯುತ್ತಿರುತ್ತವೆ ಎಂದು ಪಾಟೀಲ್ ಹೇಳಿದರು.ಲಕ್ಷ್ಮಣ ಸವದಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ, ಅವರು ಹಿರಿಯ ನಾಯಕ ಮತ್ತು ಉಪ ಮುಖ್ಯಮಂತ್ರಿಯಾಗಿದ್ದವರು ಲಘುವಾಗಿ ಮಾತಾಡುವುದು ತಪ್ಪಾಗುತ್ತದೆ, ಅವರು ಕಾಂಗ್ರೆಸ್ ಬಿಡೋದಿಲ್ಲ ಎಂದರು.