ಶೃಂಗೇರಿಯಲ್ಲಿ ಡಿಕೆ ಶಿವಕುಮಾರ್

ಹಾಗೆ ನೋಡಿದರೆ ಶಿವಕುಮಾರ್ ಅವರು ರಾಜಕೀಯದ ಬಗ್ಗೆ ಮಾತಾಡಲು ಇಷ್ಟಪಡಲಿಲ್ಲ. ಆದರೆ ಅವರು ಶೃಂಗೇರಿ ಮಠಕ್ಕೆ ಬಂದಾಗೆಲ್ಲ ರಾಜಕೀಯ ಸನ್ನಿವೇಶಗಳು ಬದಲಾದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಯಾವ ರಾಜಕೀಯ ತಿರುವುಗಳೂ ಇಲ್ಲ, ತಾನು ಮತ್ತು ಸಿದ್ದರಾಮಯ್ಯ ಐದು ವರ್ಷಗಳ ಕಾಲ ಪಕ್ಷದ ಹೈಕಮಾಂಡ್ ಹೇಳಿದ ಹಾಗೆ ಹಾಗೆ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತೇವೆ ಎಂದರು.