ಒಂದು ಅಂದಾಜಿನ ಪ್ರಕಾರ ಮಹಾರಾಷ್ಟ್ರದಲ್ಲಿ ಕುರುಬ ಸಮುದಾಯದವರ ಸಂಖ್ಯೆ ಸುಮಾರು ಒಂದು ಕೋಟಿಗೂ ಜಾಸ್ತಿ. ಸಾಂಗ್ಲಿ, ಕೊಲ್ಹಾಪುರ ಮತ್ತು ಸೋಲಾಪುರ ಜಿಲ್ಲೆಗಳಲ್ಲಿ ಅವರು ಹೇರಳವಾಗಿದ್ದಾರೆ. ಕುರುಬ ಸಮಾಜವನ್ನು ಪ್ರತಿನಿಧಿಸುವ ಸಿದ್ದರಾಮಯ್ಯ ಈ ಮೂರು ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.