ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

ಯಡಿಯೂರಪ್ಪ ಮತ್ತು ವಿಜಯೇಂದ್ರ ಎಲ್ಲ ಆಟಗಳನ್ನು ಆಡಿಸಿ ತಾವು ಪ್ರಾಮಾಣಿಕರು ಅಂತ ತೋರಿಸಿಕೊಳ್ಳುತ್ತಾರೆ, ಅವರೊಂದಿಗೆ 4 ದಶಕಗಳ ಕಾಲ ರಾಜಕಾರಣ ಮಾಡಿರುವ ತನಗೆ ಯಡಿಯೂರಪ್ಪನವರ ಎಲ್ಲ ವರಸೆಗಳು ಗೊತ್ತು, ಪಕ್ಷವನ್ನು ಅವರೊಬ್ಬರೇ ಕಟ್ಟಿಲ್ಲ, ಸೈಕಲ್ ಮೇಲೆ ಓಡಾಡಿರುವುದಾಗಿ ಹೇಳುತ್ತಾರೆ ಆದರೆ ಅವರ ವಾಹನಗಳಿಗೆ ತಾವೇ ಪೆಟ್ರೋಲ್ ಹಾಕಿಸಿದ್ದು ಎಂದು ಯತ್ನಾಳ್ ಹೇಳಿದರು.