ಕಾರ್ಯಕ್ರಮದ ನಿರೂಪಕರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಸತ್ಕರಿಸುವ ಬಗ್ಗೆ ಘೋಷಣೆ ಮಾಡಿದಾಗ ಹಿರಿಯ ಮುತ್ಸದ್ದಿ ಹಾರ ಕೂಡ ಹಾಕಿಸಿಕೊಳ್ಳದೆ ಹಿಂದಕ್ಕೆ ಸರಿದುಬಿಡುತ್ತಾರೆ.