ಡಿಕೆ ಶಿವಕುಮಾರ್ ಸುದ್ದಿಗೋಷ್ಟಿ

ಈಗ ಅದೇ ಸವಾಲನ್ನು ನವೀಕರಿಸುತ್ತೇನೆ. ವಿಧಾನಸಭೆಯಲ್ಲೇ ಚರ್ಚೆ ನಡೆದರೆ ಉತ್ತಮ, ಅಥವಾ ಮಾಧ್ಯಮದವರು ಆಯೋಜಿಸಿದರೂ ಓಕೆ, ತಾನು ಅದಕ್ಕೆ ಸಿದ್ಧ ಎಂದು ಶಿವಕುಮಾರ್ ಹೇಳಿದರು. ಕುಮಾರಸ್ವಾಮಿ ಸಂಸತ್ತಿಗೆ ಹೋಗುವುದು ಸಾಧ್ಯವೇ ಇಲ್ಲ, ಚರ್ಚೆ ನಡೆದರೆ ಅವರೆಂಥ ಸುಳ್ಳುಗಾರ ಮತ್ತು ಮೋಸಗಾರ ಅನ್ನೋದನ್ನು ಬಯಲು ಮಾಡುತ್ತೇನೆ ಎಂದು ಶಿವಕುಮಾರ್ ಹೇಳಿದರು.