ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ನೀಡಿದ ಹೇಳಿಕೆಯನ್ನು ಖಂಡಿಸಿದ್ದಾರೆ. ಜನಸಾಮಾನ್ಯರಿಗೆ ಅನ್ವಯಿಸುವ ಕಾನೂನು ಶ್ರೀಗಳಿಗೂ ಅನ್ವಯಿಸುತ್ತದೆ, ಮಠಾಧೀಶರು ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ತಲೆಹಾಕಬಾರದು, ಅವರು ಕ್ಷಮೆ ಕೇಳಿರೋದು ಸಂತಸದ ಸಂಗತಿ ಎಂದು ಅವರು ಹೇಳಿದ್ದಾರೆ.