ನೇಹಾ ಹಿರೇಮಠ ಸಾವು ಪ್ರಕರಣ ಬಗ್ಗೆ ಡಿಕೆ ಶಿವಕುಮಾರ್ ಮಾತು

ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಇಂಥ ಘಟನೆಗಳು ನಡೆದಿರಲಿಲ್ಲವೇ? ಸರ್ಕಾರ ಯಾವುದೇ ಅಧಿಕಾರದಲ್ಲಿರಲಿ, ಖಾಸಗಿ ವ್ಯವಹಾರಗಳು ನಡೆಯುತ್ತಿರುತ್ತವೆ, ಆದರೆ ತಮ್ಮ ಸರ್ಕಾರ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.