ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಇಂಥ ಘಟನೆಗಳು ನಡೆದಿರಲಿಲ್ಲವೇ? ಸರ್ಕಾರ ಯಾವುದೇ ಅಧಿಕಾರದಲ್ಲಿರಲಿ, ಖಾಸಗಿ ವ್ಯವಹಾರಗಳು ನಡೆಯುತ್ತಿರುತ್ತವೆ, ಆದರೆ ತಮ್ಮ ಸರ್ಕಾರ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.