ಚಿಕ್ಕಮಗಳೂರಲ್ಲಿ ಜೋರು ಮಳೆ

ಈಗ ಸುರಿಯುತ್ತಿರುವುದು ಬೇಸಿಗೆಯ ಅಕಾಲಿಕ ಮಳೆಯಾಗಿರುವುದರಿಂದ ಇದು ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆ ಅಲ್ಲವೇ ಅಲ್ಲ. ಮಾನ್ಸೂನ್ ಕರ್ನಾಟಕ ಪ್ರವೇಶಿಸಲು ಇನ್ನೂ ಒಂದು ತಿಂಗಳು ಬಾಕಿಯಿದೆ. ಅಂದಹಾಗೆ, ರಾಜ್ಯದ ರಾಜಧಾನಿ ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಇವತ್ತು ಸಹ ಮಳೆಯಾಗಿದೆ.