ಆರ್ ಆಶೋಕ-ಪೊಲೀಸ್ ಜಟಾಪಟಿ

ಪೊಲೀಸರ ಸಂದಿಗ್ಧತೆಯನ್ನು ಅರ್ಥಮಾಡಿಕೊಳ್ಳುವ ಅವಶ್ಯಕತೆ ಎಲ್ಲರಿಗೂ ಇದೆ. ಇದನ್ನು ಥ್ಯಾಂಕ್​ಲೆಸ್​ ಜಾಬ್ ಅಂತ ಹೇಳೋದು ಇದೇ ಕಾರಣಕ್ಕೆ. ಅಶೋಕ ಅವರನ್ನು ಒಳಗೆ ಬಿಟ್ಟರೆ ಮಂತ್ರಿಗಳಿಂದ ಬೈಗುಳ ಬಿಡದಿದ್ದರೆ ವಿರೋಧ ಪಕ್ಷದ ನಾಯಕನಿಂದ ತರಾಟೆ. ಹಿಂದೆ ವಿರೋಧ ಪಕ್ಷದ ನಾಯಕನಾಗಿದ್ದ ಸಿದ್ದರಾಮಯ್ಯ ಆಗಿನ ಪೊಲೀಸ್ ಕಮೀಶನರ್ ಶಂಕರ್ ಬಿದರಿ ವಿರುದ್ಧ ತೊಡೆ ತಟ್ಟಿದ್ದರು, ಈಗ ವಿರೋಧ ಪಕ್ಷದ ನಾಯಕನಾಗಿರುವ ಅಶೋಕ ಅದನ್ನೇ ಮಾಡುತ್ತಿದ್ದಾರೆ. ಪಾಪ ಪೊಲೀಸ್ ಮಾತ್ರ ಸೂತ್ರದ ಗೊಂಬೆ!