KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್​​ಗೆ ಖಡಕ್ ಕೌಂಟರ್ ಕೊಟ್ಟ ಸಚಿವ ಸುಧಾಕರ್

ಪ್ರಧಾನಿ ನರೇಂದ್ರ ಮೋದಿಯವರನ್ನು ವಿಶ್ವವೇ ಅಗ್ರಗಣ್ಯ ನಾಯಕ ಅಂತ ಒಪ್ಪಿಕೊಂಡಿದೆ, ಅವರು ನಮ್ಮ ಅತಿ ಎತ್ತರದ ನಾಯಕರಾಗಿದ್ದಾರೆ, ಹಾಗಾಗಿ ನಾವು ಅವರನ್ನು ಮತ್ತು ಅಮಿತ್ ಶಾರನ್ನು ಮೇಲಿಂದ ಮೇಲೆ ರಾಜ್ಯಕ್ಕೆ ಕರೆತರುತ್ತೇವೆ ಎಂದು ಹೇಳಿದರು.