ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಿದ್ದರಾಮಯ್ಯರನ್ನು ಅಸಮರ್ಥ ಮುಖ್ಯಮಂತ್ರಿ ಮತ್ತು ಅಸಮರ್ಥ ಸರ್ಕಾರ ಎಂದು ಕರೆದಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಅದು ಅವರ ಅನಿಸಿಕೆ ಮತ್ತು ಅಭಿಪ್ರಾಯ, ನಮ್ಮ ದೃಷ್ಟಿಯಲ್ಲಿ ಸಿದ್ದರಾಮಯ್ಯ ಸಮರ್ಥ ಮುಖ್ಯಮಂತ್ರಿ ಮತ್ತು ನಮ್ಮದು ಸಮರ್ಥ ಸರ್ಕಾರ ಎಂದರು.