ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಬಿಜೆಪಿಗೆ ಕರೆತಂದಿದ್ದಕ್ಕೆ ಪಕ್ಷದಲ್ಲಿ ಅಶಿಸ್ತು ಆರಂಭವಾಗಿದೆ ಅಂತ ಈಶ್ವರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ.