Siddaramaiah: ಅನ್ನಭಾಗ್ಯ ಅಕ್ಕಿ ಬಗ್ಗೆ ಸಿದ್ದರಾಮಯ್ಯ ಜನರ ಗಮನ ಸೆಳೆದದ್ದು ಹೀಗೆ

ಪಕ್ಷದ ಅಭ್ಯರ್ಥಿ ಪಿಟಿ ಪರಮೇಶ್ವರ್ ನಾಯಕ್ ಅವರ ಪರ ಮತ ಯಾಚನೆ ಮಾಡುವಾಗ ಕಾಂಗ್ರೆಸ್ ನೀಡಿರುವ ಆಶ್ವಾಸನೆಗಳನ್ನು ಸಿದ್ದರಾಮಯ್ಯ ಪುನರಾವರ್ತಿಸಿದರು.