ಅವರಿಗೆ ರಾಜ್ಯದ ಮೂಲ ಸಮಸ್ಯೆಗಳ ಬಗ್ಗೆ ಮಾತಾಡುವುದು ಬೇಕಿಲ್ಲ, ಇಲ್ಲಸಲ್ಲದ ವಿಚಾರಗಳನ್ನು ಸೃಷ್ಟಿಸಿಕೊಂಡು ಜನರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.