ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಒಬ್ಬ ಗಣ್ಯವ್ಯಕ್ತಿಯನ್ನು ಕುರಿತು ರಾಮನಗರ ಶಾಸಕ ಸಂವೇದನೆರಹಿತ ಕಾಮೆಂಟ್ ಮಾಡುತ್ತಾನೆ. ರಾಜ್ಯದ ಎಲ್ಲ 7 ಕೋಟಿ ಕನ್ನಡಿಗರು ಕುಮಾರಸ್ವಾಮಿ ಚೆನ್ನಾಗಿರಲಿ ಅನ್ನುತ್ತಿದ್ದರೆ ತಿಳಿವಳಿಕೆ ಇಲ್ಲದ ಅಜ್ಞಾನಿಯಂತೆ ಮಾತಾಡುವ ಇಕ್ಬಾಲ್ ಹುಸ್ಸೇನ್ ಗೆ ರಾಮನಗರದ ಜನತೆಯೇ ಪಾಠ ಕಲಿಸಬೇಕಿದೆ ಎಂದು ಮುನಿರತ್ನ ಹೇಳಿದರು.