ಎಲ್ಲರಿಗೂ ಗೊತ್ತಿರುವ ಹಾಗೆ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಚರ್ಚೆ ರಾಜಣ್ಣ ಅವರಿಂದಲೇ ಶುರುವಾಗುತಿತ್ತು. ಶಿವಕುಮಾರ್ ಹೇಳಿಕೆ ನೀಡಕೂಡದೆಂದು ಎಚ್ಚರಿಸಿದ್ದರೂ ರಾಜಣ್ಣ ಅದನ್ನು ನಿಲ್ಲಿಸಿರಲಿಲ್ಲ. ಪ್ರಾಯಶಃ ಮೊನ್ನೆ ದೆಹಲಿಗೆ ಹೋದಾಗ ಶಿವಕುಮಾರ್ ವಿಷಯವನ್ನು ಹೈಕಮಾಂಡ್ ಗಮನಕ್ಕೆ ತಂದಿರಬಹುದು. ಆವಾಗಲೇ ರಾಜಣ್ಣಗೆ ಸಂದೇಶ ರವಾನೆಯಾಗಿರುತ್ತದೆ.