ಎಸ್ ಟಿ ಸೋಮಶೇಖರ್, ಶಾಸಕ

ದ್ವಾರಕಾನಾಥ್ ಗುರೂಜಿಯವರು 30 ವರ್ಷಗಳ ಹಿಂದೆಯೇ ಡಿಕೆ ಶಿವಕುಮಾರ್ ಜೈಲಿಗೆ ಹೋಗ್ತಾರೆ, ಜೈಲಿಂದ ವಾಪಸ್ಸು ಬಂದ ಬಳಿಕ ಮುಖ್ಯಮಂತ್ರಿಯಾಗುತ್ತಾರೆ ಅಂತ ಭವಿಷ್ಯ ನುಡಿದಿದ್ದರು, ಅವರ ಮಾತನ್ನು ಯಾರೂ ನಂಬಿರಲಿಲ್ಲ, ಶಿವಕುಮಾರ್ ಹಣೇಲಿ ಸಿಎಂ ಆಗುವ ಯೋಗ ಬರೆದಿದ್ದರೆ ಯಾರೂ ಅದನ್ನು ತಪ್ಪಿಸಲಾಗಲ್ಲ ಎಂದು ಶಾಸಕ ಸೋಮಶೇಖರ್ ಹೇಳಿದರು.