ಕುಮಾರಸ್ವಾಮಿ ಮೊದಲನೇ ಸಲ ಮುಖ್ಯಮಂತ್ರಿಯಾಗಿದ್ದಾಗ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡು, ಹಣ ವಸೂಲಿ ಮಾಡಿ, ದಂಧೆಯಲ್ಲಿ ತೊಡಗಿಸಿ ಕೋಟಿಗಟ್ಟಲೆ ಸಂಪಾದಿಸಿದ್ದಾರೆ ಎಂದು ಬಾಲಕೃಷ್ಣ ನೇರವಾಗಿ ಆರೋಪಿಸಿದರು. ಕಾಂಗ್ರೆಸ್ ಪಕ್ಷದ ಹಲವಾರು ಶಾಸಕರು ತಮ್ಮದೇ ಆದ ಬಿಸಿನೆಸ್ ಹೊಂದಿದ್ದಾರೆ. ಹಾಗಾಗಿ, ಕುಮಾರಸ್ವಾಮಿ ಹತಾಷರಾಗಿ ಮಾತಾಡುವುದನ್ನು ನಿಲ್ಲಿಸಬೇಕು ಎಂದು ಮಾಗಡಿ ಶಾಸಕ ಹೇಳಿದರು.