ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿಯಾಗಲು ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ ಅವರು ತೆರಳಿದ್ದಾರೆ. ಆದರೆ ತಾಯಿ ಮೀನಾ ಅವರು ಬಳ್ಳಾರಿಗೆ ಹೋಗಿಲ್ಲ. ಆದ್ದರಿಂದ ದರ್ಶನ್ಗೆ ಬೇಸರ ಆಗಿದೆ. ಲಾಯರ್ ಜೊತೆಗೆ ದರ್ಶನ್ ಮಾತುಕಥೆ ನಡೆಸಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಚರ್ಚೆ ಮಾಡಲಾಗಿದೆ.