ಬಿಜೆಪಿ ನಿರ್ಧಾರಗಳಿಗೂ ನನಗೂ ಸಂಬಂಧವಿಲ್ಲ ಎಂದ ಮಂಡ್ಯ ಸಂಸದೆ ಸುಮಲತಾ; ಬೆಂಬಲದ ಬಗ್ಗೆ ಹೇಳಿದ್ದೇನು?

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ (Sumalatha Ambareesh), ಬಿಜೆಪಿ (BJP) ನಿರ್ಧಾರಗಳಿಗೂ ನನಗೂ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.