ಕೇಂದ್ರ ಸಚಿವ ವಿ ಸೋಮಣ್ಣ

ರಾಜ್ಯ ಗುತ್ತಿಗೆಗದಾರರು ಬಿಲ್ ಪಾವತಿಯಾಗದಿರುವ ಬಗ್ಗೆ ಮತ್ತು ಹಿಂದಿನ ಸರ್ಕಾರಕ್ಕಿಂತಲೂ ಈ ಸರ್ಕಾರದಲ್ಲಿ ಹೆಚ್ಚಿನ ಕಮೀಷನ್​ಗೆ ಡಿಮ್ಯಾಂಡ್ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸೋಮಣ್ಣ, ಕಾಂಗ್ರೆಸ್ ಕುಮ್ಮಕ್ಕಿನಿಂದ ತಮ್ಮ ಸರ್ಕಾರದ ವಿರುದ್ಧ ವೃಥಾ ದೋಷಾರೋಪಣೆ ಮಾಡಿ ಅಧಿಕಾರದಿಂದ ಇಳಿಸಿದರು, ಈಗ ಕಾಂಗ್ರೆಸ್ ಸರ್ಕಾರವನ್ನೂ ಇಳಿಸುತ್ತಾರೆ ಎಂದರು.