ರಾಜ್ಯದ ಜನತೆ ಬಿಜೆಪಿ ಸರ್ಕಾರದಿಂದ ಬೇಸತ್ತು ಹೋಗಿದೆ ಎಂದು ಕಾಂಗ್ರೆಸ್ ಪಕ್ಷ ಹೇಳಿದ್ದು ನಿಜವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.