ಕಂದಾಯ ಸಚಿವ ಕೃಷ್ಣ ಭೈರೇಗೌಡ ತಮ್ಮ ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಹಾಗಾಗೇ ಅವರಿಗೆ ಸುದೀರ್ಘವಾಗಿ ಮಾತಾಡಲು ಸಾಧ್ಯವಾಗಿದೆ, ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡಾಗಲೇ ಅದರ ಮೇಲೆ ಹಿಡಿತ ಬರಲು ಮತ್ತು ದಕ್ಷತೆಯಿಂದ ಕೆಲಸ ಮಾಡಲು ಸಾಧ್ಯ, ಇಲಾಖೆಗೆ ಸಂಬಂಧಿಸಿದ ಅಂಕಿ-ಅಂಶಗಳನ್ನು ಕೈಬೆರಳಲ್ಲಿಟ್ಟುಕೊಂಡಿರುವ ಗೌಡರು ಸಮರ್ಥವಾಗು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು