ಸುರೇಶ್ ವರ್ತನೆಗೆ ತದ್ವಿರುದ್ಧವಾಗಿ ಡಾ ಮಂಜುನಾಥ್ ಸಜ್ಜನ, ವಿದ್ಯಾವಂತ ಮತ್ತು ಸುಸಂಸ್ಕೃತ ವ್ಯಕ್ತಿಯಾಗಿದ್ದಾರೆ. ಒಬ್ಬ ವೈದ್ಯನಾಗಿ 4 ದಶಕಗಳಿಗೂ ಹೆಚ್ಚು ಕಾಲ ಜನ ಸೇವೆ ಮಾಡಿದ್ದಾರೆ. ಇಂಥವರನ್ನು ಜನ ತಮ್ಮ ಪ್ರತಿನಿಧಿಯಾಗಿ ಹೊಂದಲು ಇಷ್ಟಪಡುತ್ತಾರೆ ಎಂದು ಯೋಗೇಶ್ವರ್ ಹೇಳಿದರು.