ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತನಗೆ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವಂತೆ ಸೂಚಿಸಿದಾಗಿನಿಂದ ಹಿಡಿದು ಮೊನ್ನೆಯವರೆಗೆ ಕಾಂತೇಶ್ ಗೆ ಟಿಕೆಟ್ ಕೊಡಿಸುತ್ತೇನೆಂದು ಹೇಳಿದ್ದ ಯಡಿಯೂರಪ್ಪ ತಮ್ಮ ಆಪ್ತರಾದ ಬೊಮ್ಮಾಯಿ ಮತ್ತು ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡಿಸಿದರು ಎಂದು ಈಶ್ವರಪ್ಪ ಹೇಳಿದರು.