ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ

ಎಲ್ಲ ಸ್ವಾಮೀಜಿಗಳ ಬಗ್ಗೆ ತನಗೆ ಗೌರವ ಇದೆ ಎನ್ನುವ ದೇಶಪಾಂಡೆ, ಯಾವ್ಯಾವ ಸ್ವಾಮಿ ಏನು ಹೇಳಿದ್ದಾರೆ ಅಂತ ಒಂದು ಪಟ್ಟಿ ಮಾಡಿ ಎಂದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಗೆ ಹೆಚ್ಚಿನ ಅರ್ಥ ಕಲ್ಪಿಸದ ದೇಶಪಾಂಡೆ, ಸರ್ಕಾರದ ಕೆಲಸ ನಿಮಿತ್ತ ಅಲ್ಲಿಗೆ ಹೋಗಿರಬಹುದು ಎಂದರು.