ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಿಗೆ ಪೊಲೀಸ್ ಬಲ ಹೆಚ್ಚಿಸಬೇಕಿದೆ ಮತ್ತು ಠಾಣೆಗಳ ಸಂಖ್ಯೆಯನ್ನು ಜಾಸ್ತಿ ಮಾಡಬೇಕೆಂದು ವಾಣಿಜ್ಯ ಮಂಡಳಿಯವರು ಮಾಡಿರುವ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಶಿವಕುಮಾರ್ ಇಂದು ಲೋಕ ಸಭೆಯಲ್ಲಿ ಪಾಸಾದ ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಏನನ್ನೂ ಹೇಳದೆ, ನೋಡೋಣ, ಮುಂದೆ ಮಾತಾಡೋಣ ಎಂದಷ್ಟೇ ಹೇಳಿದರು.