ಆ ತತ್ವ ಸಿದ್ಧಾಂತಗಳನ್ನು ನಂಬಿಯೇ ಆಗ ತನ್ನ ತಂದೆಯವರು ದೇವೇಗೌಡರು ಹುಟ್ಟುಹಾಕಿದ್ದ ಸಮಾಜವಾದಿ ಪಕ್ಷವನ್ನು ಸೇರುವಂತೆ ಒತ್ತಾಯಿಸಿದ್ದರೂ ಬಿಎಸ್ ಯಡಿಯೂರಪ್ಪನವರ ಕೈ ಹಿಡಿದಿದ್ದು ಮತ್ತು ಆ ನಂಬಿಕೆ ಸಿದ್ಧಾಂತಗಳು ಬಿದ್ದುಹೋದ ದಿನ ರಾಜಕೀಯ ಮತ್ತು ಸಾರ್ವಜನಿಕ ಕ್ಷೇತ್ರದಿಂದ ದೂರವಾಗವುದಾಗಿ ಸಿಟಿ ರವಿ ಹೇಳಿದರು.