ಸಚಿವ ಪ್ರಿಯಾಂಕ್ ಖರ್ಗೆ

ತಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ನಾಗಮೋಹನ ದಾಸ್ ಸಮಿತಿ ರಚನೆ ಮಾಡಿದೆ, ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಲಾಗಿದೆ, ಎಫ್ ಐ ಆರ್ ಗಳಾಗಿವೆ ಮತ್ತು ಕೆಲ ಅರೆಸ್ಟ್ ಗಳು ಸಹ ಆಗಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಬಳಿ ದಾಖಲೆಗಳಿದ್ದರೆ ಸಮಿತಿಗೆ ನೀಡಲಿ ಎಂದು ಖರ್ಗೆ ಹೇಳಿದರು.